Shivaram karanth wikipedia in kannada
Shivaram karanth jnanapeeta prashasti in kannada
Shivaram karanth wikipedia in kannada!
ಶಿವರಾಮ ಕಾರಂತ
| ಶಿವರಾಮ ಕಾರಂತ | |
|---|---|
ಶಿವರಾಮ ಕಾರಂತ | |
| ಜನನ | ಅಕ್ಟೋಬರ್ ೧೦, ೧೯೦೨* ಸಾಲಿಗ್ರಾಮ, ಉಡುಪಿ ಜಿಲ್ಲೆ |
| ಮರಣ | ಡಿಸೆಂಬರ್ ೯,೧೯೯೭ ಮಣಿಪಾಲ, ಉಡುಪಿ |
| ವೃತ್ತಿ | ಲೇಖಕ |
| ರಾಷ್ಟ್ರೀಯತೆ | ಭಾರತೀಯ |
| ಕಾಲ | (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ) |
| ಪ್ರಕಾರ/ಶೈಲಿ | ಕಥೆ, ಕವನ, ಕಾದಂಬರಿ, ನಾಟಕ, ಯಕ್ಷಗಾನ |
| ವಿಷಯ | ಕರ್ನಾಟಕ, ಜೀವನ |
| ಸಾಹಿತ್ಯ ಚಳುವಳಿ | ನವೋದಯ |
| ಸಹಿ | |
shivaramkarantha.in | |
ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ.
ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.
Shivaram karanth birth place
ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.[೧][೨]
ಜೀವನ
- ಜ್ಞಾನಪೀಠ ಪುರಸ್ಕೃತ ಡಾ.
ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನ